ಬ್ರೇಕಿಂಗ್ ನ್ಯೂಸ್
01-03-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಒಕ್ಕಲಿಗ, ವೀರಶೈವ ಲಿಂಗಾಯತರ ತೀವ್ರ ವಿರೋಧದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಿತ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿದ್ದಾರೆ.
ಜಾತಿ ಮತ್ತು ಸಮುದಾಯಗಳ ಶೈಕ್ಷಣಿಕ ಸಮೀಕ್ಷಾ 2015ರ ದತ್ತಾಂಶಗಳ ಅಧ್ಯಯನ ವರದಿ-2024 ಅನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ್ದಾರೆ. ವರದಿ ಪ್ರಕಾರ ರಾಜ್ಯದಲ್ಲಿ ದಲಿತ ವರ್ಗದವರೇ ಹೆಚ್ಚು ಎನ್ನಲಾಗುತ್ತಿದೆ.
ಸಿಕ್ಕಿರುವ ದತ್ತಾಂಶಗಳ ಪ್ರಕಾರ ವರದಿ ಒಟ್ಟು 48 ಸಂಪುಟಗಳನ್ನು ಹೊಂದಿದೆ. ಒಟ್ಟು 5.98 ಕೋಟಿ ಜನ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಇದರ ಪ್ರಕಾರ, ಒಟ್ಟು 5.98 ಕೋಟಿ ಜನರ ಪೈಕಿ ಅಹಿಂದ ವರ್ಗದ ಸಂಖ್ಯೆಯೇ 3.96 ಕೋಟಿ ಇದೆ ಎನ್ನಲಾಗುತ್ತಿದೆ. ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ, ಇತರರ ಸಂಖ್ಯೆ 1.87 ಕೋಟಿ ಇದ್ದು ಒಟ್ಟು 816 ಇತರೆ ಹಿಂದುಳಿದ ಜಾತಿಗಳೆಂದು ಗುರುತಿಸಲಾಗಿದೆ.
ಒಟ್ಟು 1,351 ಜಾತಿಗಳನ್ನು ಸಮೀಕ್ಷೆಯಡಿ ಪರಿಗಣಿಸಲಾಗಿದ್ದು, ಹೊಸದಾಗಿ 192 ಜಾತಿಗಳನ್ನು ದಾಖಲಿಸಲಾಗಿದೆ. ಸುಮಾರು 30 ಜಾತಿಗಳು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರ್ಪಡೆ ಮಾಡಲಾಗಿದೆ.
ಲೋಕಸಭೆ ಚುನಾವಣೆ ಬಳಿಕವಷ್ಟೇ ಜಾತಿಗಣತಿ ವರದಿ ಬಹಿರಂಗವಾಗುವ ಸಾಧ್ಯತೆಯಿದೆ. ಜಾತಿ ಗಣತಿ ವರದಿ ಅಧ್ಯಯನಕ್ಕೆ ಸಂಪುಟ ಉಪಸಮಿತಿ ರಚನೆಯಾಗಲಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಸಂಪುಟ ಉಪಸಮಿತಿ ರಚನೆಯಾಗಲಿದ್ದು ವರದಿ ಅಧ್ಯಯನಕ್ಕೆ ಉಪ ಸಮಿತಿಗೆ 3ರಿಂದ 5 ತಿಂಗಳ ಕಾಲಾವಕಾಶ ನೀಡುವ ಸಾಧ್ಯತೆಯಿದೆ.
The caste census report has created ripples in political circles and communities in Karnataka with the Lingayat Community demanding Chief Minister Siddaramaiah and the government not to accept the document. The Lingayat community has also warned the CM of statewide agitation if the report is accepted as there are several lapses in the report.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm