ಬ್ರೇಕಿಂಗ್ ನ್ಯೂಸ್
01-03-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಒಕ್ಕಲಿಗ, ವೀರಶೈವ ಲಿಂಗಾಯತರ ತೀವ್ರ ವಿರೋಧದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಿತ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿದ್ದಾರೆ.
ಜಾತಿ ಮತ್ತು ಸಮುದಾಯಗಳ ಶೈಕ್ಷಣಿಕ ಸಮೀಕ್ಷಾ 2015ರ ದತ್ತಾಂಶಗಳ ಅಧ್ಯಯನ ವರದಿ-2024 ಅನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ್ದಾರೆ. ವರದಿ ಪ್ರಕಾರ ರಾಜ್ಯದಲ್ಲಿ ದಲಿತ ವರ್ಗದವರೇ ಹೆಚ್ಚು ಎನ್ನಲಾಗುತ್ತಿದೆ.
ಸಿಕ್ಕಿರುವ ದತ್ತಾಂಶಗಳ ಪ್ರಕಾರ ವರದಿ ಒಟ್ಟು 48 ಸಂಪುಟಗಳನ್ನು ಹೊಂದಿದೆ. ಒಟ್ಟು 5.98 ಕೋಟಿ ಜನ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಇದರ ಪ್ರಕಾರ, ಒಟ್ಟು 5.98 ಕೋಟಿ ಜನರ ಪೈಕಿ ಅಹಿಂದ ವರ್ಗದ ಸಂಖ್ಯೆಯೇ 3.96 ಕೋಟಿ ಇದೆ ಎನ್ನಲಾಗುತ್ತಿದೆ. ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ, ಇತರರ ಸಂಖ್ಯೆ 1.87 ಕೋಟಿ ಇದ್ದು ಒಟ್ಟು 816 ಇತರೆ ಹಿಂದುಳಿದ ಜಾತಿಗಳೆಂದು ಗುರುತಿಸಲಾಗಿದೆ.
ಒಟ್ಟು 1,351 ಜಾತಿಗಳನ್ನು ಸಮೀಕ್ಷೆಯಡಿ ಪರಿಗಣಿಸಲಾಗಿದ್ದು, ಹೊಸದಾಗಿ 192 ಜಾತಿಗಳನ್ನು ದಾಖಲಿಸಲಾಗಿದೆ. ಸುಮಾರು 30 ಜಾತಿಗಳು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರ್ಪಡೆ ಮಾಡಲಾಗಿದೆ.
ಲೋಕಸಭೆ ಚುನಾವಣೆ ಬಳಿಕವಷ್ಟೇ ಜಾತಿಗಣತಿ ವರದಿ ಬಹಿರಂಗವಾಗುವ ಸಾಧ್ಯತೆಯಿದೆ. ಜಾತಿ ಗಣತಿ ವರದಿ ಅಧ್ಯಯನಕ್ಕೆ ಸಂಪುಟ ಉಪಸಮಿತಿ ರಚನೆಯಾಗಲಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಸಂಪುಟ ಉಪಸಮಿತಿ ರಚನೆಯಾಗಲಿದ್ದು ವರದಿ ಅಧ್ಯಯನಕ್ಕೆ ಉಪ ಸಮಿತಿಗೆ 3ರಿಂದ 5 ತಿಂಗಳ ಕಾಲಾವಕಾಶ ನೀಡುವ ಸಾಧ್ಯತೆಯಿದೆ.
The caste census report has created ripples in political circles and communities in Karnataka with the Lingayat Community demanding Chief Minister Siddaramaiah and the government not to accept the document. The Lingayat community has also warned the CM of statewide agitation if the report is accepted as there are several lapses in the report.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm