ಬ್ರೇಕಿಂಗ್ ನ್ಯೂಸ್
01-03-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟ ಘಟನೆಗೆ ಬಾಂಬ್ ಕಾರಣ ಎಂಬುದು ಎಫ್ಎಸ್ಎಲ್ ತನಿಖೆಯಲ್ಲಿ ದೃಢಪಟ್ಟಿದೆ. ಗ್ರಾಹಕರ ಸೋಗಿನಲ್ಲಿ ಹೊಟೇಲಿಗೆ ಬಂದಿದ್ದ ವ್ಯಕ್ತಿಯೊಬ್ಬರು ಇಟ್ಟು ಹೋಗಿದ್ದ ಬ್ಯಾಗಿನಲ್ಲಿದ್ದ ಐಇಡಿ ಮಾದರಿಯ ಸ್ಫೋಟಕ ಬ್ಲಾಸ್ಟ್ ಆಗಿದೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಬಂದಿ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಹೊಟೇಲ್ ಒಳಗಿನ ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗನ್ನು ಇಟ್ಟು ಹೋಗಿರುವುದು ಪತ್ತೆಯಾಗಿದೆ.
ಆರಂಭದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ ಆಗಿದೆಯೆಂದು ಹೇಳಲಾಗಿತ್ತು. ಅಗ್ನಿಶಾಮಕ ದಳ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳದವರು ಬಂದು ತನಿಖ ನಡೆಸಿದ್ದರು. ಸ್ಫೋಟಗೊಂಡ ಸ್ಥಳದಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಊಟಕ್ಕೆ ಕುಳಿತಿದ್ದ ಜಾಗದ ಅಡಿಭಾಗದಲ್ಲೇ ಬ್ಯಾಗ್ ಒಂದನ್ನು ಇಟ್ಟಿರುವುದು ಪತ್ತೆಯಾಗಿತ್ತು. ಬ್ಯಾಗಿನಲ್ಲಿದ್ದ ಯಾವುದೋ ಸ್ಫೋಟಕ ವಸ್ತು ಸ್ಫೋಟಗೊಂಡಿದೆ. ಆದರೆ ದೊಡ್ಡ ಮಟ್ಟದಲ್ಲಿ ಸ್ಫೋಟ ಆಗದೇ ಇದ್ದುದರಿಂದ ಹೆಚ್ಚಿನ ಅಪಾಯ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಘಟನೆ ಹಿನ್ನೆಲೆಯಲ್ಲಿ ತನಿಖೆಗೆ ಎನ್ಐಎ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಸ್ಥಳದಲ್ಲಿ ಎಡಿಜಿಪಿ ಅಲೋಕ್ ಮೋಹನ್ ಠಿಕಾಣಿ ಹೂಡಿದ್ದು, ಬಾಂಬ್ ಬ್ಲಾಸ್ಟ್ ಅನ್ನುವುದನ್ನು ದೃಢಪಡಿಸಿದ್ದಾರೆ. ಇದರ ಹಿಂದಿರುವ ಶಕ್ತಿಯನ್ನು ಪತ್ತೆ ಮಾಡುತ್ತೇವೆ. ಆದರೆ ಅದು ದೊಡ್ಡ ಮಟ್ಟದ ಸ್ಫೋಟ ಆಗಿರಲಿಲ್ಲ ಎಂದವರು ತಿಳಿಸಿದ್ದಾರೆ. ಐಇಡಿ ಸ್ಫೋಟಕ ವಸ್ತುವನ್ನು ಬಳಸಿರುವುದು ಕಂಡುಬಂದಿದೆ. ಈ ಹಿಂದೆಯೂ ಇಂತಹ ಬ್ಲಾಸ್ಟ್ ಆಗಿತ್ತು. ಇತ್ತೀಚಿನ ದಿನಗಳಲ್ಲಿ ಅಂತಹ ಸ್ಫೋಟ ಆಗಿರಲಿಲ್ಲ. ಕಳೆದ ಸರಕಾರ ಇದ್ದಾಗ ಮಂಗಳೂರಿನಲ್ಲಿ ಅದೇ ಮಾದರಿ ಸ್ಫೋಟ ಆಗಿತ್ತು ಎಂದವರು ಹಾರಿಕೆಯ ಉತ್ತರ ನೀಡಿದ್ದಾರೆ.
#Bangalore Rameshwaram Cafe bomb blast, Explosion was IED blast, confirms CM Siddaramaiah, 9 injured. Chief Minister #Siddaramaiah said investigation is on to ascertain the cause and nature of the explosion at the popular #RameshwaramCafe in #Whitefiled pic.twitter.com/3KS4KTmJfW
— Headline Karnataka (@hknewsonline) March 1, 2024
Bangalore Rameshwaram Cafe bomb blast, Explosion was IED blast, confirms CM Siddaramaiah, 9 injured. Chief Minister Siddaramaiah said investigation is on to ascertain the cause and nature of the explosion at the popular Rameshwaram Cafe in Whitefiled, and added it might have been caused by an "improvised explosive" device.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm