ಬ್ರೇಕಿಂಗ್ ನ್ಯೂಸ್
26-11-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 26: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿದ್ದ ಸರಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಹಾಕಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ವಾರದ ಹಿಂದಷ್ಟೆ ಅಧಿಕಾರಕ್ಕೇರಿ, ಮೀಸಲು ರದ್ದತಿಯಿಂದ ಉಸಿರು ಕಟ್ಟಿದವರಿಗೆ ಮತ್ತೆ ಉಸಿರು ಸಿಕ್ಕಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ನ.19ರಂದು ಏಕಸದಸ್ಯ ಪೀಠ ಸರಕಾರದ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಈ ಬಗ್ಗೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ರಾಜ್ಯ ಸರಕಾರದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಸರಕಾರದ ಪರ ವಕೀಲರ ವಾದ ಆಲಿಸಿ ತನ್ನ ಹಳೆಯ ಆದೇಶಕ್ಕೆ ಮತ್ತೆ ತಡೆಹಾಕಿದ್ದಲ್ಲದೆ ಎಲ್ಲ ಪ್ರತಿವಾದಿಗಳಿಗೂ ನೋಟೀಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅರ್ಜಿಯಲ್ಲಿನ ತಾಂತ್ರಿಕ ಲೋಪ ಸರಿಪಡಿಸಲು ಸರಕಾರದ ಪರ ವಕೀಲರು ಕೇಳಿಕೊಂಡಿದ್ದು, ಅದನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆ ನಡೆದು ಎರಡು ವರ್ಷಗಳಾಗುತ್ತಾ ಬಂದರೂ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಾಗಿದೆ. ಇದೀಗ ರಾಜ್ಯದ 276 ಸಂಸ್ಥೆಗಳಲ್ಲಿ ಚುನಾಯಿತರು ಮೀಸಲಾತಿ ಪ್ರಕಾರ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅಧಿಕಾರಕ್ಕೇರಿದ್ದಾರೆ. ಇಂಥ ಸಂದರ್ಭದಲ್ಲಿ 5-6 ಸಂಸ್ಥೆಗಳಷ್ಟೇ ಮೀಸಲಾತಿ ಪ್ರಶ್ನಿಸಿದ್ದನ್ನು ಪರಿಗಣಿಸಿ ಎಲ್ಲ ಸಂಸ್ಥೆಗಳ ಆಯ್ಕೆಯನ್ನೂ ರದ್ದುಪಡಿಸುವುದು ಸರಿಯಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ.
The High Court has cleared reserving posts of presidents and vice-presidents of all City Municipal Councils, Town Municipal Councils, and Town Panchayats.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm