ಬ್ರೇಕಿಂಗ್ ನ್ಯೂಸ್
07-03-24 12:45 pm HK News Desk ಕರ್ನಾಟಕ
ಬಾದಾಮಿ, ಮಾ.07: ನಿತ್ಯ ಮೊಬೈಲ್ ನಲ್ಲೇ ಟೈಮ್ ವೇಸ್ಟ ಮಾಡ್ಬೇಡ ಎಂದು ಮಗಳಿಗೆ ಹೆತ್ತವರು ಬುದ್ದಿ ಹೇಳಿದ್ದನ್ನೆ ಬೇಜಾರು ಮಾಡಿಕೊಂಡ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಿ ರೈಲ್ವೆ ಸ್ಟೇಶನ್ ಏರಿಯಾದ ಮನೆಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿದ್ಯಾ ಹನಮಂತ ದೊಡಮನಿ (28) ಎಂದು ಗುರುತಿಸಲಾಗಿದೆ.
ವಿದ್ಯಾ ನಿತ್ಯ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಳು. ಮನೆಯ ಕೆಲಸ ಮಾಡದೇ ಮೊಬೈಲ್ ನೋಡುತ್ತ, ಹಾಡು ಕೇಳುತ್ತ ಕಾಲ ಕಳೆಯುತ್ತಿದ್ದಳು. ಹಾಗೆಲ್ಲ ಮಾಡಬೇಡ, ಮೊಬೈಲ್ ಬಿಟ್ಟು ಸ್ವಲ್ಪ ಮನೆ ಕೆಲಸ ಮಾಡು ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಾರೆ. ಅದನ್ನೆ ಗಂಭೀರವಾಗಿ ಮನಸಿಗೆ ತೆಗೆದುಕೊಂಡು ಮನೆಯಲೇ ನೇಣು ಹಾಕಿಕೊಂಡಿದ್ದಾಳೆ. ಕೂಡಲೇ ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅಸುನೀಗಿದ್ದಾಳೆ.
ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Badami young girl commits suicide after parents tell her not to waste time on mobile phone.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm