ಬ್ರೇಕಿಂಗ್ ನ್ಯೂಸ್
07-03-24 12:45 pm HK News Desk ಕರ್ನಾಟಕ
ಬಾದಾಮಿ, ಮಾ.07: ನಿತ್ಯ ಮೊಬೈಲ್ ನಲ್ಲೇ ಟೈಮ್ ವೇಸ್ಟ ಮಾಡ್ಬೇಡ ಎಂದು ಮಗಳಿಗೆ ಹೆತ್ತವರು ಬುದ್ದಿ ಹೇಳಿದ್ದನ್ನೆ ಬೇಜಾರು ಮಾಡಿಕೊಂಡ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಿ ರೈಲ್ವೆ ಸ್ಟೇಶನ್ ಏರಿಯಾದ ಮನೆಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿದ್ಯಾ ಹನಮಂತ ದೊಡಮನಿ (28) ಎಂದು ಗುರುತಿಸಲಾಗಿದೆ.
ವಿದ್ಯಾ ನಿತ್ಯ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಳು. ಮನೆಯ ಕೆಲಸ ಮಾಡದೇ ಮೊಬೈಲ್ ನೋಡುತ್ತ, ಹಾಡು ಕೇಳುತ್ತ ಕಾಲ ಕಳೆಯುತ್ತಿದ್ದಳು. ಹಾಗೆಲ್ಲ ಮಾಡಬೇಡ, ಮೊಬೈಲ್ ಬಿಟ್ಟು ಸ್ವಲ್ಪ ಮನೆ ಕೆಲಸ ಮಾಡು ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಾರೆ. ಅದನ್ನೆ ಗಂಭೀರವಾಗಿ ಮನಸಿಗೆ ತೆಗೆದುಕೊಂಡು ಮನೆಯಲೇ ನೇಣು ಹಾಕಿಕೊಂಡಿದ್ದಾಳೆ. ಕೂಡಲೇ ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅಸುನೀಗಿದ್ದಾಳೆ.
ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Badami young girl commits suicide after parents tell her not to waste time on mobile phone.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm