ಬ್ರೇಕಿಂಗ್ ನ್ಯೂಸ್
07-03-24 07:36 pm HK News Desk ಕರ್ನಾಟಕ
ಶಿವಮೊಗ್ಗ, ಮಾ 07: ಸಚಿವ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿದ್ದೇ ಅನ್ಯಾಯ ಎಂದು ಕಿಡಿಕಾರಿದರು
ಎ2 ಆರೋಪಿ ಓಡಿ ಹೋಗಲು ಪೊಲೀಸರ ವೈಫಲ್ಯ ಕಾರಣವೇ? ಅಥವಾ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆಯೆ? ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಆತ ಬಾಯ್ತಪ್ಪಿ ಹೇಳಿದ್ದಾನೆ. ಆತನ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮವಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಅಪಮಾನ ಆಯ್ತು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರದ್ರೋಹಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
Eshwarappa slams Priyank kharge over Pakistan zindabad statement to media, says it's a injustice for Mallikarjun Kharge to have given birth to such a son he ridiculed.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm