ಬ್ರೇಕಿಂಗ್ ನ್ಯೂಸ್
07-03-24 07:36 pm HK News Desk ಕರ್ನಾಟಕ
ಶಿವಮೊಗ್ಗ, ಮಾ 07: ಸಚಿವ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿದ್ದೇ ಅನ್ಯಾಯ ಎಂದು ಕಿಡಿಕಾರಿದರು

ಎ2 ಆರೋಪಿ ಓಡಿ ಹೋಗಲು ಪೊಲೀಸರ ವೈಫಲ್ಯ ಕಾರಣವೇ? ಅಥವಾ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆಯೆ? ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಆತ ಬಾಯ್ತಪ್ಪಿ ಹೇಳಿದ್ದಾನೆ. ಆತನ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮವಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಅಪಮಾನ ಆಯ್ತು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರದ್ರೋಹಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
Eshwarappa slams Priyank kharge over Pakistan zindabad statement to media, says it's a injustice for Mallikarjun Kharge to have given birth to such a son he ridiculed.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm