ಬ್ರೇಕಿಂಗ್ ನ್ಯೂಸ್
08-03-24 11:52 am HK News Desk ಕರ್ನಾಟಕ
ಚಿತ್ರದುರ್ಗ, ಮಾ.08: ಚಾಕ್ಲೆಟ್ ಎಂದು ಭಾವಿಸಿ 10 ಮಾತ್ರೆ ಸೇವಿಸಿ 4 ವರ್ಷದ ಮಗು ಸಾವನ್ನಪ್ಪಿದೆ.
ಚಿತ್ರದುರ್ಗದ ಕಡಬನಕಟ್ಟೆ ಗ್ರಾಮದ ತಿಪ್ಪೇಸ್ವಾಮಿ ಅಂಜಿನಮ್ಮ ದಂಪತಿಗಳ ಪುತ್ರ ಹೃತ್ವಿಕ್ ಮೃತ ಬಾಲಕನಾಗಿದ್ದಾನೆ. ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ.
ತಂದೆಯ ಅನಾರೋಗ್ಯ ಹಿನ್ನೆಲೆ ಮಾತ್ರೆಗಳನ್ನು ತಂದು ಮನೆಯಲ್ಲಿಟ್ಟಿದ್ದರಂತೆ. ಆದರೆ ಮನೆಯಲ್ಲಿ ಯಾರು ಇಲ್ಲದ ವೇಳೆ ಚಾಕಲೇಟ್ ಎಂದು ಭಾವಿಸಿ ಮಗು ಮಾತ್ರೆ ನುಂಗಿದ್ದಾನೆ. ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ.
ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Bangalore Four year old baby consumes 10 tablets thinking it as chocolates
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm