ಬ್ರೇಕಿಂಗ್ ನ್ಯೂಸ್
08-03-24 08:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ತಿರುವನಂತಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಶಶಿ ತರೂರ್ ನಾಲ್ಕನೇ ಬಾರಿಗೆ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ತರೂರ್ ಮೂರು ಬಾರಿ ಗೆಲುವು ಕಂಡಿದ್ದಾರೆ.
ಮೊದಲ ಪಟ್ಟಿಯಲ್ಲಿ ಕರ್ನಾಟಕದ ಏಳು ಕ್ಷೇತ್ರ ಹಾಗೂ ಕೇರಳದ 16 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಶಿವಮೊಗ್ಗ ಕ್ಷೇತ್ರದಿಂದ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿಕೆ ಸುರೇಶ್, ಮಂಡ್ಯ ಕ್ಷೇತ್ರದಿಂದ ಉದ್ಯಮಿ ವೆಂಕಟರಮಣೇ ಗೌಡ(ಸ್ಟಾರ್ ಚಂದ್ರು), ತುಮಕೂರಿನಿಂದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಹಾಸನದಿಂದ ಶ್ರೇಯಸ್ ಪಟೇಲ್, ಹಾವೇರಿಯಿಂದ ಆನಂದಸ್ವಾಮಿ ಗಡದೇವರಮಠ, ಬಿಜಾಪುರ ಎಸ್ಸಿ ಮೀಸಲು ಕ್ಷೇತ್ರದಿಂದ ಎಚ್.ಆರ್ ಹಲಗೂರ ಅವರಿಗೆ ಟಿಕೆಟ್ ನೀಡಲಾಗಿದೆ.

ಕೇರಳದ ಕಾಸರಗೋಡು ಕ್ಷೇತ್ರದಿಂದ ರಾಜಮೋಹನ್ ಉಣ್ಣಿತ್ತಾನ್, ಆಲಪ್ಪುಝ ಕ್ಷೇತ್ರದಿಂದ ಎಐಸಿಸಿ ಸೆಕ್ರಟರಿ ವೇಣುಗೋಪಾಲ್, ತೃಶ್ಶೂರಿನಿಂದ ಕೆ.ಮುರಲೀಧರನ್, ಕಣ್ಣೂರಿನಿಂದ ಸುಧಾಕರನ್ ಸೇರಿದಂತೆ 16 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. ಮೊನ್ನೆ ಬಿಜೆಪಿಯಿಂದ ಮೊದಲ ಪಟ್ಟಿಯಲ್ಲಿ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಎರಡನೇ ಪಟ್ಟಿ ಮಾ.8 ಅಥವಾ 9ರಂದು ಪ್ರಕಟವಾಗಲಿದೆ ಎನ್ನಲಾಗುತ್ತಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟವಾಗಲಿದೆ.
The Congress party has announced its first list of 39 candidates on Friday, March 8 for the upcoming Lok Sabha elections and seven names from Karnataka have been announced. The names of DK Suresh, the lone Congress candidate to win in 2019 and Geeta Shivarajkumar, wife of Kannada veteran actor Shivaraj Kumar, also feature in the list. Congress’s list comes almost a week after the Bharatiya Janata Party (BJP) released its first list of candidates for the elections.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm