ಬ್ರೇಕಿಂಗ್ ನ್ಯೂಸ್
09-03-24 03:24 pm HK News Desk ಕರ್ನಾಟಕ
ಚಿಕ್ಕೋಡಿ, ಮಾ.09: ನಿಪ್ಪಾಣಿ ನಗರದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರವೊಂದು ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ.
ನಿಪ್ಪಾಣಿ ನಗರದ ಶ್ರೀರಾಮ ಮಂದಿರದಲ್ಲಿ ಫೆ. 7 ರಂದು ಹಿಂದಿ ಭಾಷೆಯಲ್ಲಿ ಬರೆದ ಪತ್ರ ಪತ್ತೆಯಾಗಿದೆ. ಇದಲ್ಲದೆ ಫೆ.10 ರಂದು ಹನುಮಾನ ದೇವಸ್ಥಾನದಲ್ಲಿ ಇದೇ ರೀತಿಯ ಪತ್ರ ಸಿಕ್ಕಿರೋದು ಗೊತ್ತಾಗಿದೆ.
ಇದರಿಂದ ಗಡಿ ಭಾಗದಲ್ಲಿ ಆತಂಕ ಸೃಷ್ಟಿಯಾಗಿದ್ದು. ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ. ದೇವಸ್ಥಾನ ಬಳಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು ಸಿ.ಸಿ. ಟಿವಿ ಅಳವಡಿಸಲಾಗಿದೆ.
ಕೆಲ ದಿನಗಳ ಹಿಂದೆ 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿತ್ತು. ಹಾಗೆ ಬಸ್ , ರೈಲು ನಿಲ್ದಾಣ ಸೇರಿದಂತೆ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.
ಸರಿಯಾಗಿ ಎಂಟು ದಿನಗಳ ಹಿಂದೆ ಮಾರ್ಚ್ 01 ರಂದು ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಕುಂದಹಳ್ಳಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿತ್ತು, ಆರೋಪಿ ಜಾಡು ಹಿಡಿದು ಹೊರಟಿದ್ದಾರೆ. ಸದ್ಯ ಅಧಿಕಾರಿಗಳು ಆರೋಪಿಗಾಗಿ ಕಲಬುರಗಿ ಜಿಲ್ಲೆಯಲ್ಲಿ ತಲಾಷ್ ನಡೆಸಿದ್ದಾರೆ.
Chikkodi letter to bomb ram mandir temple found, high police security deployed. Police are now investigating the matter, the letter has been found in Hindi.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm