ಬ್ರೇಕಿಂಗ್ ನ್ಯೂಸ್
09-03-24 03:24 pm HK News Desk ಕರ್ನಾಟಕ
ಚಿಕ್ಕೋಡಿ, ಮಾ.09: ನಿಪ್ಪಾಣಿ ನಗರದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರವೊಂದು ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ.
ನಿಪ್ಪಾಣಿ ನಗರದ ಶ್ರೀರಾಮ ಮಂದಿರದಲ್ಲಿ ಫೆ. 7 ರಂದು ಹಿಂದಿ ಭಾಷೆಯಲ್ಲಿ ಬರೆದ ಪತ್ರ ಪತ್ತೆಯಾಗಿದೆ. ಇದಲ್ಲದೆ ಫೆ.10 ರಂದು ಹನುಮಾನ ದೇವಸ್ಥಾನದಲ್ಲಿ ಇದೇ ರೀತಿಯ ಪತ್ರ ಸಿಕ್ಕಿರೋದು ಗೊತ್ತಾಗಿದೆ.
ಇದರಿಂದ ಗಡಿ ಭಾಗದಲ್ಲಿ ಆತಂಕ ಸೃಷ್ಟಿಯಾಗಿದ್ದು. ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ. ದೇವಸ್ಥಾನ ಬಳಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು ಸಿ.ಸಿ. ಟಿವಿ ಅಳವಡಿಸಲಾಗಿದೆ.
ಕೆಲ ದಿನಗಳ ಹಿಂದೆ 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿತ್ತು. ಹಾಗೆ ಬಸ್ , ರೈಲು ನಿಲ್ದಾಣ ಸೇರಿದಂತೆ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.
ಸರಿಯಾಗಿ ಎಂಟು ದಿನಗಳ ಹಿಂದೆ ಮಾರ್ಚ್ 01 ರಂದು ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಕುಂದಹಳ್ಳಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿತ್ತು, ಆರೋಪಿ ಜಾಡು ಹಿಡಿದು ಹೊರಟಿದ್ದಾರೆ. ಸದ್ಯ ಅಧಿಕಾರಿಗಳು ಆರೋಪಿಗಾಗಿ ಕಲಬುರಗಿ ಜಿಲ್ಲೆಯಲ್ಲಿ ತಲಾಷ್ ನಡೆಸಿದ್ದಾರೆ.
Chikkodi letter to bomb ram mandir temple found, high police security deployed. Police are now investigating the matter, the letter has been found in Hindi.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm