ಬ್ರೇಕಿಂಗ್ ನ್ಯೂಸ್
07-08-20 07:42 am Bangalore Correspondant ಕರ್ನಾಟಕ
ಬೆಂಗಳೂರು (ಆ.7): ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ.
ಏಕಕಾಲಕ್ಕೆ ಎಲ್ಲರೂ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಲು ಲಾಗಿನ್ ಆಗುವುದರಿಂದ ಬೇರೆ ವೆಬ್ಸೈಟ್ಗಳಲ್ಲೂ ಫಲಿತಾಂಶ ವೀಕ್ಷಿಸಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ,
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು http://kseeb.kar.nic.in/ ಅಥವಾ http://karresults.nic.in/ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, http://examresults.net/ ಮತ್ತು http://www.indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.
ಜೂನ್ 25ರಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಭೀತಿಯ ನಡುವೆಯೇ ಎಲ್ಲ ವಿಷಯಗಳ ಪರೀಕ್ಷೆಗಳನ್ನೂ ನಡೆಸಿದ್ದಕ್ಕೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಕೊರೋನಾ ಹಿನ್ನೆಲೆ ಈ ಬಾರಿ ಶಾಲೆಗಳ ಬದಲು ಆನ್ಲೈನ್ನಲ್ಲಿ ನೇರವಾಗಿ ಫಲಿತಾಂಶ ಪ್ರಕಟಿಸಲಾಗುವುದು. ಕಳೆದ ವರ್ಷ ಏಪ್ರಿಲ್ 30ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿತ್ತು. ಈ ವರ್ಷ ಲಾಕ್ಡೌನ್ನಿಂದಾಗಿ ಪರೀಕ್ಷೆಯೂ ಮುಂದೂಡಲ್ಪಟ್ಟಿತ್ತು.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am