ಬ್ರೇಕಿಂಗ್ ನ್ಯೂಸ್
07-08-20 07:42 am Bangalore Correspondant ಕರ್ನಾಟಕ
ಬೆಂಗಳೂರು (ಆ.7): ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ.
ಏಕಕಾಲಕ್ಕೆ ಎಲ್ಲರೂ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಲು ಲಾಗಿನ್ ಆಗುವುದರಿಂದ ಬೇರೆ ವೆಬ್ಸೈಟ್ಗಳಲ್ಲೂ ಫಲಿತಾಂಶ ವೀಕ್ಷಿಸಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ,
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು http://kseeb.kar.nic.in/ ಅಥವಾ http://karresults.nic.in/ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, http://examresults.net/ ಮತ್ತು http://www.indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.
ಜೂನ್ 25ರಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಭೀತಿಯ ನಡುವೆಯೇ ಎಲ್ಲ ವಿಷಯಗಳ ಪರೀಕ್ಷೆಗಳನ್ನೂ ನಡೆಸಿದ್ದಕ್ಕೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಕೊರೋನಾ ಹಿನ್ನೆಲೆ ಈ ಬಾರಿ ಶಾಲೆಗಳ ಬದಲು ಆನ್ಲೈನ್ನಲ್ಲಿ ನೇರವಾಗಿ ಫಲಿತಾಂಶ ಪ್ರಕಟಿಸಲಾಗುವುದು. ಕಳೆದ ವರ್ಷ ಏಪ್ರಿಲ್ 30ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿತ್ತು. ಈ ವರ್ಷ ಲಾಕ್ಡೌನ್ನಿಂದಾಗಿ ಪರೀಕ್ಷೆಯೂ ಮುಂದೂಡಲ್ಪಟ್ಟಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm