ಬ್ರೇಕಿಂಗ್ ನ್ಯೂಸ್
13-03-24 04:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.13: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಈತನಿಗೂ ಸ್ಪೋಟಕ್ಕೂ ಸಂಬಂಧ ಇರುವ ಶಂಕೆಯಲ್ಲಿ ಈ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಶಬ್ಬೀರ್ ಎಂಬಾತನನ್ನು ಬುಧವಾರ ಬೆಳ್ಳಂಬೆಳಗ್ಗೆ ಎನ್ಐಎ ವಶಕ್ಕೆ ಪಡೆದಿದೆ. ಶಬ್ಬೀರ್ ಬಳ್ಳಾರಿಯ ಕೈಗಾರಿಕೆ ಒಂದರಲ್ಲಿ ಇಲೆಕ್ಟ್ರಿಕಲ್ ಉದ್ಯೋಗಿಯಾಗಿದ್ದ.
ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಹಲವಾರು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದರು. ಈ ನಡುವೆ ಆರೋಪಿ ಪರಾರಿಯಾಗೋದಕ್ಕೂ ಮುನ್ನ ಶಬ್ಬೀರ್ ನನ್ನು ಭೇಟಿ ಮಾಡಿದ್ದಾನೆ ಎಂಬ ಸುಳಿವು ಸಿಕ್ಕಿತ್ತು. ಈಗಾಗಲೇ ಬಳ್ಳಾರಿಯಲ್ಲಿ ಮಿನಾಜ್ ಅಲಿಯಸ್ ಸುಲೈಮಾನ್, ಸೈಯದ್ ಸಮೀರ್, ಅನಾಸ್ ಇಕ್ಬಾಲ್ ಶೇಖ್, ದೆಹಲಿ ಮೂಲದ ಶಯಾನ್ ರೆಹಮಾನ್ ಅಲಿಯಾಸ್ ಹುಸೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಅವರಿಂದಲೇ ಶಬೀರ್ ಕುರಿತು ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ.
ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಭಾರೀ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿ ಬೆಂಗಳೂರಿನಿಂದ ಬಳ್ಳಾರಿಗೆ ಬಸ್ಸಿನಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಆಬಳಿಕ ಎನ್ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡು ಬಳ್ಳಾರಿ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದರು.
Key suspect in Bangalore cafe blast case taken into custody from Bellary district. A key suspect in the Bengaluru Rameshwaram Cafe blast case has been taken into custody by the National Investigation Agency (NIA), sources in the anti-terror agency said.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm