ಬ್ರೇಕಿಂಗ್ ನ್ಯೂಸ್
13-03-24 06:31 pm HK News Desk ಕರ್ನಾಟಕ
ಶಿವಮೊಗ್ಗ, ಮಾ.13: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಲಿದೆ ಎಂಬ ಚರ್ಚೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಸಿಟ್ಟಿಗೆ ಕಾರಣವಾಗಿದೆ. ದಿಢೀರ್ ಸುದ್ದಿಗೋಷ್ಠಿ ನಡೆಸಿದ ಈಶ್ವರಪ್ಪ, ಅಭಿಮಾನಿಗಳು ಶಿವಮೊಗ್ಗದಲ್ಲಿ ಪಕ್ಷೇತರ ಸ್ಪರ್ಧಿಸಬೇಕು ಎಂಬ ಒತ್ತಡ ಬರುತ್ತಿದೆ. ಹಿತೈಷಿಗಳ ಜೊತೆ, ಜನರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ. ಕಾದು ನೋಡಿ ಎಂದು ಹೇಳಿರುವುದು ಕುತೂಹಲ ಕೆರಳಿಸಿದೆ.
ಟಿವಿಯಲ್ಲಿ ಏನ್ ಬೇಕಾದರೂ ಹಾಕಿಕೊಳ್ಳಲಿ. ನಾನೇನೂ ಹೇಳುವುದಿಲ್ಲ. ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ. ನೀವು ಪಕ್ಷೇತರ ನಿಲ್ಲಬೇಕು ಅಂತ ಒತ್ತಡ ಹಾಕುತ್ತಿದ್ದಾರೆ, ಈ ಬಗ್ಗೆ ಸಭೆ ಕರೆದಿದ್ದಾರೆ. ನಾನು ಸಹ ಆ ಸಭೆಯಲ್ಲಿ ಭಾಗವಹಿಸುತ್ತೇನೆ. ಆಮೇಲೆ ತೀರ್ಮಾನ ಮಾಡುತ್ತೇನೆ. ಭಾರತೀಯ ಜನತಾ ಪಾರ್ಟಿ ಸಂಸ್ಕಾರ ಕಲಿಸಿಕೊಟ್ಟಿದೆ. ನಾಲ್ಕು ಗೋಡೆ ನಡುವೆ ಕುಳಿತು ತೀರ್ಮಾನ ಮಾಡಬೇಕು ಎಂದು ಹೇಳಿಕೊಟ್ಟಿದೆ. ಏನ್ ಆಗುತ್ತೆ ಎಂಬುದನ್ನು ಕಾದು ನೋಡಿ ಎಂದಿದ್ದಾರೆ.
ಊಹಾಪೋಹಗಳಿಗೆ ಉತ್ತರ ಕೊಡಲ್ಲ!
ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ. ಊಹಾಪೋಹಗಳಿಗೆ ಉತ್ತರ ಕೊಡಲ್ಲ, ನಾನು ನಿಲ್ಲುವುದರಿಂದ ಒಳ್ಳೆಯದೋ ಕೆಟ್ಟದೋ ಚರ್ಚೆ ಮಾಡೋಣ. ಕಳೆದ ಸಲ ನಮ್ಮ ಪಕ್ಷದಲ್ಲಿ ಅನೇಕ ತಪ್ಪಾಗಿದೆ. ಅದನ್ನು ನಾವು ತಿದ್ದಿಕೊಳ್ಳಬೇಕಿದೆ. ಸುದ್ದಿಗೋಷ್ಠಿ ಕರೆಯುತ್ತಿದಂತೆ ವರಿಷ್ಠರಿಗೂ ಕೂತುಹಲ ಆಗಿದೆ, ಏನಾದರೂ ಹೇಳಿ ಬೀಡಬಹುದು ಅಂತ. ನನ್ನ ಅಭಿಮಾನಿ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎಂದಿದ್ದಾರೆ. ಹಿತೈಷಿಗಳ ಜೊತೆ ಚೆರ್ಚೆ ಮಾಡಿ ತೀರ್ಮಾನ ತಿಳಿಸುತ್ತೇನೆ ಎಂದು ಹೇಳಿದರು.
ನಾನಾಗಿ ಹಾವೇರಿಗೆ ಹೋಗಿಲ್ಲ. ಶಿವಮೊಗ್ಗ ವಿಧಾನಸಭಾ ಟಿಕೆಟ್ ನನ್ನ ಮಗನಿಗೆ ಕೇಳಿದಾಗ ಅಮಿತ್ ಶಾ ಅವರು ನಿಮ್ಮ ಸೊಸೆಗೆ ಟಿಕೆಟ್ ಕೊಡುತ್ತೇವೆ ಎಂದರು. ನಾನು ನನ್ನ ಸೊಸೆಯನ್ನು ಹೊರಗೆ ಕಳಿಸಲ್ಲ ಎಂದಿದ್ದೆ. ಹಾವೇರಿ ಚುನಾವಣೆ ಹೋಗುವ ಮುಂಚೆ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದೆ. ಆಗ ಯಡಿಯೂರಪ್ಪನವರು ಟಿಕೆಟ್ ಸಹ ಕೊಡುತ್ತೇನೆ, ನಾನು ಓಡಾಡುತ್ತೇನೆ ಎಂದಿದ್ದರು. ಈಗಲೂ ನನಗೆ ನಂಬಿಕೆ ಇದೆ, ಟಿಕೆಟ್ ಸಿಗುತ್ತೆ ಅಂತ ಎಂದರು.
My followers are asking me to stand as independent candidate from Shivamogga says Eshwarappa, let me decide with my members and supporters he added.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm