ಬ್ರೇಕಿಂಗ್ ನ್ಯೂಸ್
14-03-24 01:29 pm HK News Desk ಕರ್ನಾಟಕ
ಕುಣಿಗಲ್, ಮಾ 14: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (೪೪) ಮೃತ ದುರ್ದೈವಿ.


ಬುಧವಾರ ಹಾಸ್ಯನಟ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಅವರು ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ, ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತೀಚೆಗಷ್ಟೇ ಅಂದರೆ, ಮಾರ್ಚ್ ಮೊದಲ ವಾರದಲ್ಲಿಯೇ ಕಿಯಾ ಕಂಪನಿಯ ಹೊಸ ಕಾರನ್ನು ಖರೀದಿಸಿದ್ದರು ತುಕಾಲಿ ಸಂತೋಷ್. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಕನಸೊಂದು ನನಸಾಗಿದೆ ಎಂದು ಬರೆದಿಕೊಂಡಿದ್ದರು.
The incident took place near Kottagere Hobali Kurudihalli in the taluk where the auto rickshaw and the car in which comedian and Bigg Boss contestant Tukali Santhosh were traveling in collided with an auto rickshaw.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm