ಬ್ರೇಕಿಂಗ್ ನ್ಯೂಸ್
14-03-24 01:29 pm HK News Desk ಕರ್ನಾಟಕ
ಕುಣಿಗಲ್, ಮಾ 14: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (೪೪) ಮೃತ ದುರ್ದೈವಿ.
ಬುಧವಾರ ಹಾಸ್ಯನಟ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಅವರು ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ, ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತೀಚೆಗಷ್ಟೇ ಅಂದರೆ, ಮಾರ್ಚ್ ಮೊದಲ ವಾರದಲ್ಲಿಯೇ ಕಿಯಾ ಕಂಪನಿಯ ಹೊಸ ಕಾರನ್ನು ಖರೀದಿಸಿದ್ದರು ತುಕಾಲಿ ಸಂತೋಷ್. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಕನಸೊಂದು ನನಸಾಗಿದೆ ಎಂದು ಬರೆದಿಕೊಂಡಿದ್ದರು.
The incident took place near Kottagere Hobali Kurudihalli in the taluk where the auto rickshaw and the car in which comedian and Bigg Boss contestant Tukali Santhosh were traveling in collided with an auto rickshaw.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm