ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.
ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm