ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.
ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm