ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.
ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm