ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm