ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm