ಬ್ರೇಕಿಂಗ್ ನ್ಯೂಸ್
18-03-24 12:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 18: ಸಿಮೆಂಟ್ ಹೇರಿಕೊಂಡು ಹೋಗುತಿದ್ದ 16 ಚಕ್ರದ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಪ್ರಯಾಣಿಕರು ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿ ಪರದಾಡಿದ್ದಾರೆ
ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಸಿಕ್ಕಿಕೊಂಡಿದೆ.
ಚಾರ್ಮಾಡಿ ಘಾಟಿಯಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ, ಆದರೂ ವಾಹನ ಸವಾರ ಗೊತ್ತಿದ್ದೋ ಗೊತ್ತಿಲ್ಲದೆಯೋ ಬಂದಿದ್ದಾನೆ ಈ ವೇಳೆ ಹತ್ತನೇ ತಿರುವಿನಲ್ಲಿ ಹಿಂದೆಯೂ ಹೋಗಲಾಗದೆ, ಮುಂದೆಯೂ ಹೋಗಲಾಗದೆ ಸಿಲುಕಿಕೊಂಡಿದೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಇತರ ವಾಹನಗಳು ತಿರುವಿನಲ್ಲಿ ಸಂಚರಿಸಲಾಗದೆ ಸಾಲು ಗಟ್ಟಿ ನಿಂತಿರುವ ಚಿತ್ರಣ ಕಂಡು ಬಂದಿದೆ.
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಇದಾಗಿದ್ದು ಹೆಚ್ಚಿನ ವಾಹನಗಳು ಇದೆ ಮಾರ್ಗವನ್ನು ಅವಲಂಬಿಸುತ್ತವೆ ಹಾಗಾಗಿ ಈ ಮಾರ್ಗದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರುವುದರಿಂದ ಕಿಲೋಮೀಟರ್ ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ರೂ ಲಾರಿಯನ್ನು ಸಂಚರಿಸಲು ಹೇಗೆ ಬಿಟ್ಟರು ಎಂಬುದು ಅಲ್ಲಿನ ಜನರ ಪ್ರಶ್ನೆ, ಇದಲ್ಲದೆ ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
Mangalore Charmadi Ghat 16 wheeler truck entry causes huge traffic jam.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm