ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ

ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm