ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ
ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 02:54 pm
HK News Desk
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm