ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ

ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm