ಬ್ರೇಕಿಂಗ್ ನ್ಯೂಸ್
21-03-24 10:05 pm HK NEWS ಕರ್ನಾಟಕ
ನವದೆಹಲಿ, ಮಾ.21: ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಇದೀಗ 24 ಕ್ಷೇತ್ರದ ಅಭ್ಯರ್ಥಿ ಪ್ರಕಟ ಆದಂತಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಲೋಕಸಭೆ ಟಿಕೆಟ್ ಪಡೆದಿದ್ದಾರೆ.


ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತಾ ಪಾಟೀಲ್, ಧಾರವಾಡ - ವಿನೋದ್ ಅಸುಟಿ, ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ ಹಿಟ್ನಾಳ್, ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ, ಬೀದರ್ - ಸಾಗರ್ ಖಂಡ್ರೆ, ದಕ್ಷಿಣ ಕನ್ನಡ - ಪದ್ಮರಾಜ್, ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ ಟಿಕೆಟ್ ಪಡೆದಿದ್ದಾರೆ.

ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ, ಮೈಸೂರು -ಎಂ.ಲಕ್ಷ್ಮಣ್, ರಾಯಚೂರು -ಜಿ.ಕುಮಾರ ನಾಯಕ್, ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ಟಿಕೆಟ್ ಗಿಟ್ಟಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟ, ದಾವಣಗೆರೆ, ಬೀದರ್ ಕ್ಷೇತ್ರಗಳಲ್ಲಿ ಹಾಲಿ ರಾಜ್ಯ ಸಚಿವರ ಮಕ್ಕಳನ್ನೇ ಕಣಕ್ಕಿಳಿಸಿದ್ದು ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಟಿಕೆಟ್ ಪಡೆದಿದ್ದಾರೆ.
Congress third list of candidates announced, Padmaraj for Mangalore, Jayaprakash Hegde for Udupi Chikmagalur, Mysuru Lakshman announced by congress high command. Mallikarjun Kharge's son-in-law Radhakrishna will contest from Gulbarga Lok Sabha seat in Karnataka.congress
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm