ಬ್ರೇಕಿಂಗ್ ನ್ಯೂಸ್
21-03-24 10:05 pm HK NEWS ಕರ್ನಾಟಕ
ನವದೆಹಲಿ, ಮಾ.21: ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಇದೀಗ 24 ಕ್ಷೇತ್ರದ ಅಭ್ಯರ್ಥಿ ಪ್ರಕಟ ಆದಂತಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಲೋಕಸಭೆ ಟಿಕೆಟ್ ಪಡೆದಿದ್ದಾರೆ.
ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತಾ ಪಾಟೀಲ್, ಧಾರವಾಡ - ವಿನೋದ್ ಅಸುಟಿ, ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ ಹಿಟ್ನಾಳ್, ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ, ಬೀದರ್ - ಸಾಗರ್ ಖಂಡ್ರೆ, ದಕ್ಷಿಣ ಕನ್ನಡ - ಪದ್ಮರಾಜ್, ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ ಟಿಕೆಟ್ ಪಡೆದಿದ್ದಾರೆ.
ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ, ಮೈಸೂರು -ಎಂ.ಲಕ್ಷ್ಮಣ್, ರಾಯಚೂರು -ಜಿ.ಕುಮಾರ ನಾಯಕ್, ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ಟಿಕೆಟ್ ಗಿಟ್ಟಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟ, ದಾವಣಗೆರೆ, ಬೀದರ್ ಕ್ಷೇತ್ರಗಳಲ್ಲಿ ಹಾಲಿ ರಾಜ್ಯ ಸಚಿವರ ಮಕ್ಕಳನ್ನೇ ಕಣಕ್ಕಿಳಿಸಿದ್ದು ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಟಿಕೆಟ್ ಪಡೆದಿದ್ದಾರೆ.
Congress third list of candidates announced, Padmaraj for Mangalore, Jayaprakash Hegde for Udupi Chikmagalur, Mysuru Lakshman announced by congress high command. Mallikarjun Kharge's son-in-law Radhakrishna will contest from Gulbarga Lok Sabha seat in Karnataka.congress
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 02:54 pm
HK News Desk
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm