ಬ್ರೇಕಿಂಗ್ ನ್ಯೂಸ್
21-03-24 10:05 pm HK NEWS ಕರ್ನಾಟಕ
ನವದೆಹಲಿ, ಮಾ.21: ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಇದೀಗ 24 ಕ್ಷೇತ್ರದ ಅಭ್ಯರ್ಥಿ ಪ್ರಕಟ ಆದಂತಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಲೋಕಸಭೆ ಟಿಕೆಟ್ ಪಡೆದಿದ್ದಾರೆ.


ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತಾ ಪಾಟೀಲ್, ಧಾರವಾಡ - ವಿನೋದ್ ಅಸುಟಿ, ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ ಹಿಟ್ನಾಳ್, ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ, ಬೀದರ್ - ಸಾಗರ್ ಖಂಡ್ರೆ, ದಕ್ಷಿಣ ಕನ್ನಡ - ಪದ್ಮರಾಜ್, ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ ಟಿಕೆಟ್ ಪಡೆದಿದ್ದಾರೆ.

ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ, ಮೈಸೂರು -ಎಂ.ಲಕ್ಷ್ಮಣ್, ರಾಯಚೂರು -ಜಿ.ಕುಮಾರ ನಾಯಕ್, ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ಟಿಕೆಟ್ ಗಿಟ್ಟಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟ, ದಾವಣಗೆರೆ, ಬೀದರ್ ಕ್ಷೇತ್ರಗಳಲ್ಲಿ ಹಾಲಿ ರಾಜ್ಯ ಸಚಿವರ ಮಕ್ಕಳನ್ನೇ ಕಣಕ್ಕಿಳಿಸಿದ್ದು ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಟಿಕೆಟ್ ಪಡೆದಿದ್ದಾರೆ.
Congress third list of candidates announced, Padmaraj for Mangalore, Jayaprakash Hegde for Udupi Chikmagalur, Mysuru Lakshman announced by congress high command. Mallikarjun Kharge's son-in-law Radhakrishna will contest from Gulbarga Lok Sabha seat in Karnataka.congress
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm