ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm