ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm