ಬ್ರೇಕಿಂಗ್ ನ್ಯೂಸ್
23-03-24 10:26 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸಿನ 40 ಶಾಸಕರ ಜೊತೆ ಬಿಜೆಪಿಗೆ ಬರಲು ರೆಡಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನೇ ಬಿಜೆಪಿಯವರನ್ನು ಕಾಂಗ್ರೆಸ್ಗೆ ಕಳಿಸುತ್ತೇನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಡಿಕೆ ಶಿವಕುಮಾರ್ ಅವರೇ 40 ಶಾಸಕರ ಜೊತೆ ಬಿಜೆಪಿಗೆ ಬರಲು ತಯಾರಾಗಿದ್ದಾರೆ. ನಾವು ಬಾಗಿಲು ತೆಗೆದರೆ ಒಳಗೆ ಬಂದುಬಿಡ್ತಾರೆ. ಆದರೆ, ನಾವು ಬಾಗಿಲು ತೆಗೆಯುತ್ತಿಲ್ಲ. ನಾವು ನಮ್ಮವರನ್ನು ಕಾಂಗ್ರೆಸಿಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್ನಲ್ಲಿ ನಾಲ್ಕು ಉಪ ಮುಖ್ಯಮಂತ್ರಿಗಳನ್ನು ಕೇಳುತ್ತಿದ್ದಾರೆ. ಅಲ್ಲಿರುವ ಬದಲು ನಮ್ಮ ಜೊತೆ ಬರೋದು ತುಂಬಾ ಬೆಸ್ಟ್ ಎಂದು ತೀರ್ಮಾನಿಸಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಮುನಿರತ್ನ ಉತ್ತರಿಸಿದ್ದಾರೆ.
D K Shivakumar is ready with 40 mlas to come to BJP says Munirathna. Karnataka Deputy Chief Minister D K Shivakumar, who is also the Karnataka Congress President who correctly predicted the outcome of the Assembly polls last year, claimed on Saturday that his surveys don’t show any wave in favour of PM Modi or Ram temple in the state.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm