ಬ್ರೇಕಿಂಗ್ ನ್ಯೂಸ್
26-03-24 03:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಸ್ಫೋಟದ ಪ್ರಧಾನ ಆರೋಪಿಗಳು ಮುಸಾವೀರ್, ಅಬ್ದುಲ್ ಮತೀನ್ ತಾಹ್ಯ ಎಂದು ಪತ್ತೆ ಹಚ್ಚಲಾಗಿದೆ. ಇವರ ಜೊತೆ ಈ ಆರೋಪಿಗಳು ನಿರಂತರ ಸಂಪರ್ಕದಲ್ಲಿದ್ದರು. ಇವರು ಬೆಂಗಳೂರಿನಲ್ಲಿದ್ದು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಶಂಕೆ ಇದೆ. ಅಲ್ಲದೆ, ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲ ಮಾಡಿಕೊಟ್ಟಿರುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟಿದ್ದಾನೆ ಎಂಬ ಮಾಹಿತಿಯನ್ನು ಕಲೆಹಾಕಿದ್ದು ಅದಕ್ಕೂ ಮುನ್ನ ಎರಡು ತಿಂಗಳ ಕಾಲ ತಮಿಳುನಾಡಿನಲ್ಲಿ ಉಳಿದಿದ್ದರು ಎಂಬುದನ್ನು ಪತ್ತೆ ಮಾಡಿದ್ದಾರೆ. ಮುಸಾವಿರ್ ಮತ್ತು ಅಬ್ದುಲ್ ಮತೀನ್ ಎರಡು ತಿಂಗಳು ತಮಿಳುನಾಡಿನ ಲಾಡ್ಜ್ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.
ಮತ್ತೊಂದೆಡೆ, ಭಯೋತ್ಪಾದಕ ಎಸೆದುಹೋದ ಕ್ಯಾಪ್ನಲ್ಲಿ ಶಂಕಿತನ ಕೂದಲು ದೊರೆತಿದ್ದು, ಅದನ್ನು ಡಿಎನ್ಎ ಟೆಸ್ಟ್ಗೆ ಒಳಪಡಿಸಲಾಗಿದೆ. ಸದ್ಯ ಸಿಸಿಟಿವಿಗಳನ್ನು ಆಧರಿಸಿ ನಡೆದಿರುವ ತನಿಖೆಯಲ್ಲಿ ಸಿಕ್ಕಿರುವ ಈ ಮಹತ್ವದ ಲೀಡ್ ಎನ್ಐಎ ತನಿಖೆಗೆ ಪೂರಕವಾಗಿದೆ.
ತನಿಖೆಯ ಆರಂಭದಲ್ಲಿ ಎನ್ಐಎ ನಾಲ್ಕು ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಂಕಿತ ಆರೋಪಿಯ ಮುಖ ಬಹುತೇಕ ಸ್ಪಷ್ಟವಾಗಿ ಕಾಣಿಸಿತ್ತು. ಈ ವ್ಯಕ್ತಿ ಕಂಡುಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿತ್ತು. ಪೋನ್ ನಂಬರ್ ಮತ್ತು ಇ ಮೇಲ್ ಐಡಿ ಕೊಟ್ಟು ಮಾಹಿತಿ ನೀಡುವಂತೆ ಮನವಿ ಮಾಡಿದೆ. ಹಾಗಿದ್ದರೂ ಆರೋಪಿ ಕರ್ನಾಟಕದಲ್ಲಿ ಉಳಿದುಕೊಂಡಿರುವ ಬಗ್ಗೆ ಶಂಕೆಯಿಲ್ಲ.
In the ongoing investigation into the recent bomb blast at Rameshwaram café in Bengaluru, the National Investigation Agency (NIA) has detained two individuals suspected to be connected to the incident. The agency is intensifying its efforts to track down the perpetrator responsible for planting the explosive device.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm