ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm