ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm