ಬ್ರೇಕಿಂಗ್ ನ್ಯೂಸ್
27-03-24 02:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27: ಬಿಜೆಪಿ ನಾಯಕಿ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ ನೀಡಿದ್ದಾರೆ.
ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಹೊರಟ್ಟಿ, ಬಿಜೆಪಿಯ ತೇಜಸ್ವಿನಿ ರಮೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ.
ತೇಜಸ್ವಿನಿ ರಮೇಶ್ ಅವಧಿ ಇದೇ ಜೂನ್ ತಿಂಗಳ ವರೆಗೂ ಇತ್ತು. ಅವರೇ ಖುದ್ದು ಹಾಜರಾಗಿ ರಾಜೀನಾಮೆ ಕೊಟ್ಟ ಕಾರಣ ಸ್ವೀಕಾರ ಮಾಡಿದ್ದೇನೆ. ಯಾರೇ ಶಾಸಕರು ರಾಜೀನಾಮೆ ನೀಡಿದರೂ ನಮಗೆ ಮನವರಿಕೆ ಆದ ಮೇಲೆ ಸ್ವೀಕಾರ ಮಾಡೋದು, ಕೆಲವೊಮ್ಮೆ ಭಾವೋದ್ವೇಗಕ್ಕೆ ಒಳಗಾಗಿ, ಒತ್ತಡಗಳಿಗೆ ಒಳಗಾಗಿ ರಾಜೀನಾಮೆ ಕೊಡಬಹುದು. ಹೀಗಾಗಿ ಸ್ವಲ್ಪ ಸಮಯವಕಾಶ ನೀಡಿ ಆ ಬಳಿಕ ರಾಜೀನಾಮೆ ಸ್ವೀಕಾರ ಮಾಡ್ತೀವಿ ಎಂದು ಸ್ಪೀಕರ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಅಥವಾ ಮೈಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ, ಟಿಕೆಟ್ ಸಿಗದ ಬೇಸರದಲ್ಲಿದ್ದರು. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿತ್ತು. ಡಿಕೆಶಿ ಒಕ್ಕಲಿಗರಲ್ಲಿ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿ ಹರಡಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಟಿವಿ ಡಿಬೇಟ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ತೇಜಸ್ವಿನಿ ಮೂಲತಃ ಪತ್ರಿಕೋದ್ಯಮ ಹಿನ್ನೆಲೆಯಿಂದ ಬಂದವರು.
Tejaswini Gowda, who was a member of the Legislative Council of BJP (Karnataka BJP), today met Speaker Basavaraj Horatti and submitted her resignation. Horatti informed about this, BJP's Tejaswini Gowda Ramesh Gowda has resigned. He clarified that I did a lot of convincing and said that I am resigning due to my personal reasons.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm