ಬ್ರೇಕಿಂಗ್ ನ್ಯೂಸ್
27-03-24 08:56 pm HK NEWS ಕರ್ನಾಟಕ
ಬೆಂಗಳೂರು, ಮಾ.27: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಆಮೂಲಕ ಹಾಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಗೆ ಕೊಕ್ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ, ಯಡಿಯೂರಪ್ಪ ಪಾಳಯದ ಹಿಂದುಳಿದ ವರ್ಗದ ನಾಯಕ, ಐದು ಬಾರಿಯ ಶಾಸಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಅಂತಿಮಗೊಳಿಸಿರುವುದನ್ನ ಬಿಜೆಪಿ ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಂದಿನಿಂದಲೂ ಪ್ರತಿ ಬಾರಿ ಹೊಸಬರನ್ನು ಕಣಕ್ಕಿಳಿಸುತ್ತ ಬಂದಿದೆ. ಈ ಬಾರಿ ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾದಾರ ಚನ್ನಯ್ಯ ಸ್ವಾಮೀಜಿ, ಜನಾರ್ದನ ಸ್ವಾಮಿ ಸಹಿತ ಹಲವರ ಹೆಸರು ಕೇಳಿಬಂದಿದ್ದವು. ಗೋವಿಂದ ಕಾರಜೋಳ ಹೆಸರು ವಿಜಯಪುರ ಕ್ಷೇತ್ರಕ್ಕೂ ಕೇಳಿಬಂದಿತ್ತು.
ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಸಹಾಯಕರಾಗಿ ವೃತ್ತಿ ಆರಂಭಿಸಿ ಬಳಿಕ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದ ಕಾರಜೋಳ, ಆನಂತರ ಅದೇ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವರಾಗಿದ್ದು ಕಾಕತಾಳೀಯ ಆಗಿತ್ತು. ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದರೂ ರಾಜಕೀಯ ಸಾಧನೆ ಮಾಡಿದ್ದು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ. ಈಗ ಚಿತ್ರದುರ್ಗ ಜಿಲ್ಲೆಗೆ ಅವರ ರಾಜಕೀಯ ಸ್ಥಳಾಂತರಗೊಂಡಿದೆ. ಕಳೆದ ಬಾರಿ ಬೆಂಗಳೂರು ಆನೇಕಲ್ ಮೂಲದ ನಾರಾಯಣ ಸ್ವಾಮಿ ಚಿತ್ರದುರ್ಗದಲ್ಲಿ ಲೋಕಸಭೆ ಕಣಕ್ಕಿಳಿದು ಸಂಸದರಾಗಿದ್ದರು.
BJP Loksabha election 7th list released, Govind karjol to Fight Lok Sabha Elections From Chitradurga on bjp ticket BJP
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm