ಬ್ರೇಕಿಂಗ್ ನ್ಯೂಸ್
28-03-24 04:14 pm HK News Desk ಕರ್ನಾಟಕ
ದಾವಣಗೆರೆ, ಮಾ.28: ಬಿಜೆಪಿ ಬಂಡಾಯ ಮುಗಿಯುತ್ತಿದ್ದಂತೆ ದಾವಣಗೆರೆ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೈ ಟಿಕೆಟ್ ವಂಚಿತ ವಿನಯ್ ಕುಮಾರ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅಹಿಂದ ವರ್ಗದ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಪಕ್ಷದಿಂದ ದಾವಣಗೆರೆ ಟಿಕೆಟ್ ಪಡೆಯಲು ನಿರಂತರ ಪ್ರಯತ್ನ ನಡೆಸಿದ್ದರು. ಶಾಮನೂರು ಕುಟುಂಬಕ್ಕೆ ಟಿಕೆಟ್ ಘೋಷಣೆಯಾದ ನಂತರವೂ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದರು. ಟಿಕೆಟ್ ಸಿಗಲ್ಲ ಎನ್ನೋದು ಖಾತ್ರಿಯಾಗುತ್ತಿದ್ದಂತೆ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಹಿಂದೆ ಚೆನ್ನಯ್ಯ ಒಡೆಯರ್ ಗೆ ಆದಂತೆ ಮತ್ತೊಮ್ಮೆ ಘೋರ ಅನ್ಯಾಯ ಅಹಿಂದ ವರ್ಗಕ್ಕೆ ಆಗಿದೆ. ಬಹುತೇಕ ಡಿಸೈಡ್ ಮಾಡಿದ್ದೇನೆ, 100% ಬಂಡಾಯ ಸ್ಪರ್ಧಿಸಿ ಗೆಲ್ಲುತ್ತೇನೆ. ಒಂದು ಹೆಜ್ಜೆ ಮುಂದೇ ಇಟ್ಟರೆ ಹಿಂದೇ ತೆಗೆಯಲ್ಲ. ಶೀಘ್ರದಲ್ಲೆ ನಾಮಿನೇಷನ್ ದಿನಾಂಕ ತಿಳಿಸುತ್ತೇನೆ ಎಂದು ವಿನಯ ಕುಮಾರ್ ತಿಳಿಸಿದ್ದಾರೆ.
ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಅವರ ಪತ್ನಿಗೆ ಟಿಕೆಟ್ ಕೊಡಿಸಲು ನನ್ನನ್ನು ದೂರ ಇಟ್ಟಿದ್ದಾರೆ ಎಂದು ವಿನಯ ಕುಮಾರ್ ಆರೋಪಿಸಿದ್ದಾರೆ. ವಿನಯ್ ಕುಮಾರ್ ದಾವಣಗೆರೆಯವನು ಅಲ್ಲ ಎಂಬ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿನಯ್, ನಾನು ದಾವಣಗೆರೆಯಲ್ಲೇ ಹುಟ್ಟಿ ಬೆಳೆದಿರೋದು. ಸಚಿವರ ಒಡೆತನದ ಬಾಪೂಜಿ ಅಸ್ಪತ್ರೆಯಲ್ಲೆ ಹುಟ್ಟಿರೋದು. ದಾವಣಗೆರೆಯವನು ಅಲ್ಲ ಎಂದು ಟಿಕೆಟ್ ತಪ್ಪಿಸಿದ್ದೇವೆ ಎಂದು ಹೇಳಿದ್ದಾರೆ. ನಾನು ದಾವಣಗೆರೆಯವನೇ, ಮದುವೆ ಆಗಿರೋದು ದಾವಣಗೆರೆಯಲ್ಲೇ. ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನನಗೆ ತಪ್ಪಿಸಿ ಅವರು ಟಿಕೆಟ್ ತಗೊಂಡಿದ್ದಾರೆ, ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.
As soon as the BJP's rebellion ended, differences erupted in the Davanagere Congress. Vinay Kumar, who was denied a ticket, has announced that he will contest the elections as an independent.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm