ಬ್ರೇಕಿಂಗ್ ನ್ಯೂಸ್
28-03-24 04:14 pm HK News Desk ಕರ್ನಾಟಕ
ದಾವಣಗೆರೆ, ಮಾ.28: ಬಿಜೆಪಿ ಬಂಡಾಯ ಮುಗಿಯುತ್ತಿದ್ದಂತೆ ದಾವಣಗೆರೆ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೈ ಟಿಕೆಟ್ ವಂಚಿತ ವಿನಯ್ ಕುಮಾರ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅಹಿಂದ ವರ್ಗದ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಪಕ್ಷದಿಂದ ದಾವಣಗೆರೆ ಟಿಕೆಟ್ ಪಡೆಯಲು ನಿರಂತರ ಪ್ರಯತ್ನ ನಡೆಸಿದ್ದರು. ಶಾಮನೂರು ಕುಟುಂಬಕ್ಕೆ ಟಿಕೆಟ್ ಘೋಷಣೆಯಾದ ನಂತರವೂ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದರು. ಟಿಕೆಟ್ ಸಿಗಲ್ಲ ಎನ್ನೋದು ಖಾತ್ರಿಯಾಗುತ್ತಿದ್ದಂತೆ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಹಿಂದೆ ಚೆನ್ನಯ್ಯ ಒಡೆಯರ್ ಗೆ ಆದಂತೆ ಮತ್ತೊಮ್ಮೆ ಘೋರ ಅನ್ಯಾಯ ಅಹಿಂದ ವರ್ಗಕ್ಕೆ ಆಗಿದೆ. ಬಹುತೇಕ ಡಿಸೈಡ್ ಮಾಡಿದ್ದೇನೆ, 100% ಬಂಡಾಯ ಸ್ಪರ್ಧಿಸಿ ಗೆಲ್ಲುತ್ತೇನೆ. ಒಂದು ಹೆಜ್ಜೆ ಮುಂದೇ ಇಟ್ಟರೆ ಹಿಂದೇ ತೆಗೆಯಲ್ಲ. ಶೀಘ್ರದಲ್ಲೆ ನಾಮಿನೇಷನ್ ದಿನಾಂಕ ತಿಳಿಸುತ್ತೇನೆ ಎಂದು ವಿನಯ ಕುಮಾರ್ ತಿಳಿಸಿದ್ದಾರೆ.
ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಅವರ ಪತ್ನಿಗೆ ಟಿಕೆಟ್ ಕೊಡಿಸಲು ನನ್ನನ್ನು ದೂರ ಇಟ್ಟಿದ್ದಾರೆ ಎಂದು ವಿನಯ ಕುಮಾರ್ ಆರೋಪಿಸಿದ್ದಾರೆ. ವಿನಯ್ ಕುಮಾರ್ ದಾವಣಗೆರೆಯವನು ಅಲ್ಲ ಎಂಬ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿನಯ್, ನಾನು ದಾವಣಗೆರೆಯಲ್ಲೇ ಹುಟ್ಟಿ ಬೆಳೆದಿರೋದು. ಸಚಿವರ ಒಡೆತನದ ಬಾಪೂಜಿ ಅಸ್ಪತ್ರೆಯಲ್ಲೆ ಹುಟ್ಟಿರೋದು. ದಾವಣಗೆರೆಯವನು ಅಲ್ಲ ಎಂದು ಟಿಕೆಟ್ ತಪ್ಪಿಸಿದ್ದೇವೆ ಎಂದು ಹೇಳಿದ್ದಾರೆ. ನಾನು ದಾವಣಗೆರೆಯವನೇ, ಮದುವೆ ಆಗಿರೋದು ದಾವಣಗೆರೆಯಲ್ಲೇ. ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನನಗೆ ತಪ್ಪಿಸಿ ಅವರು ಟಿಕೆಟ್ ತಗೊಂಡಿದ್ದಾರೆ, ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.
As soon as the BJP's rebellion ended, differences erupted in the Davanagere Congress. Vinay Kumar, who was denied a ticket, has announced that he will contest the elections as an independent.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:27 pm
HK News Staffer
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm