ಬ್ರೇಕಿಂಗ್ ನ್ಯೂಸ್
28-11-20 04:32 pm Headline Karnataka News Network ಕರ್ನಾಟಕ
ಕಾರವಾರ, ನ.28: ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರೆ, ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಿ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಏನೋ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಡಿಕೆಶಿ ಈ ರೀತಿ ತಿರುಗೇಟು ನೀಡಿದರು. ಶನಿವಾರ ಕಾರವಾರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಿಂದಿನ ಸರಕಾರದಲ್ಲಿ ನಾನು ಕೂಡ ಭಾಗವಾಗಿದ್ದೆ. ನನ್ನ ಮೇಲೂ ಎಫ್ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಇದೀಗ ಅವರ ಸರಕಾರದಲ್ಲೂ ಇದ್ದಾರಲ್ಲ, ಅವರ ಮೇಲೂ ಎಫ್ಐಆರ್ ದಾಖಲಿಸಲಿ ಎಂದು ಕುಟುಕಿದರು.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಹಿಂದೆ ಗೌಪ್ಯವಾದ ವಿಚಾರಗಳು ಅಡಗಿವೆ. ಆದ್ದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅದು ಸರಕಾರದ ಮಟ್ಟದಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯವರ ಆಂತರಿಕ ವಿಚಾರಗಳಲ್ಲಿ ನಾವು ತಲೆ ಹಾಕುವುದಿಲ್ಲ. ನಮ್ಮ ಪಕ್ಷದಿಂದ ಅಲ್ಲಿಗೆ ಹೋದ ಕೆಲವರು ಬಿಜೆಪಿಗೇನು ಮಾಡಬೇಕೋ ಅದನ್ನು ಮಾಡ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸ್ತಾರೆ ಎಂದು ಹೇಳಿದರು.
Congress Dk Shivakumar has mocked at Naleen Kumar Kateel saying he's mentally not well.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm