ಬ್ರೇಕಿಂಗ್ ನ್ಯೂಸ್
29-03-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯದಲ್ಲಿ ಬರದ ಬೇಗೆಗೆ ಹೈರಾಣಾಗಿರುವ ಜನತೆಗೆ ಮುಂದಿನ ಐದು ದಿನಗಳಲ್ಲಿ ಮತ್ತಷ್ಟು ಬಿಸಿಲ ಝಳ ತಟ್ಟಲಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಐದು ದಿನಗಳಲ್ಲಿ ಅತಿಯಾದ ಉಷ್ಣ ಮಾರುತ ಬೀಸಲಿದ್ದು, ಗರಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೂಲ್ ಸಿಟಿಯೆಂದೇ ಹೆಸರಾಗಿದ್ದ ಬೆಂಗಳೂರಿನಲ್ಲಿಯೂ ಕರಾವಳಿಯ ರೀತಿ ಬಿಸಿಲ ಬೇಗೆ ಆವರಿಸಿದ್ದು, ಈ ದಿನಗಳಲ್ಲಿ 36 ಡಿಗ್ರಿ ಉಷ್ಣತೆ ದಾಖಲಾಗುವ ಸಾಧ್ಯತೆಯಿದೆ. ಮಾ.29ರಂದು ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಮಾರುತ ಹೆಚ್ಚಿರುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಹೇಳಿದೆ.
ಮಾ.28ರಂದು ರಾಯಚೂರು ಜಿಲ್ಲೆಯ ಹಡಗನಾಳ್ ಹೋಬಳಿಯಲ್ಲಿ ಅತ್ಯಧಿಕ 42.6 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರಗೇಶಗಳಲ್ಲಿ 41ರಿಂದ 42 ಡಿಗ್ರಿ ತಾಪಮಾನ ಕಂಡುಬಂದಿದೆ. ಗರಿಷ್ಠ ತಾಪಮಾನದ ಕಾರಣ ಯಾದಗಿರಿ, ಯಲ್ಲಾಪುರ, ಶಹಾಪುರ, ವಾಡಿ, ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆಯಿದ್ದು ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
The people of the state, who are reeling under the heat of drought, will get more heat wave in the next five days. The met department has warned of extreme heat wave conditions in the north and south interior parts of the state over the next five days and a rise of 2 to 3 degrees Celsius in the maximum temperature.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm