ಬ್ರೇಕಿಂಗ್ ನ್ಯೂಸ್
31-03-24 09:52 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.31: ಹೂತಿಟ್ಟ ಕೋತಿಯ ಮೃತದೇಹವನ್ನು ಮೇಲೆತ್ತಿ ತೆಗೆದುಕೊಂಡು ಹೋಗಲು ಯತ್ನಿಸಿದ ಮೌಲ್ವಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.
ಬ್ಯಾಹಟ್ಟಿ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಸತ್ತ ಕೋತಿಯನ್ನು ಮಣ್ಣಿನಲ್ಲಿ ಹೂತಿದ್ದು ಅದನ್ನು ಹೊರತಗೆಯಲು ಮೌಲ್ವಿ ಯತ್ನಿಸಿದ್ದಾನೆ. ಬ್ಯಾಹಟ್ಟಿ ಗ್ರಾಮದ ಇಮಾಮಸಾಬ್ ತಡಸ ಎಂಬ ಮೌಲ್ವಿ ಕೃತ್ಯ ಎಸಗಿದ್ದಾನೆ. ಆಂಜನೇಯ ದೇವಸ್ಥಾನ ಆವರಣದಲ್ಲಿ ಗುಂಡಿ ತೆಗೆದ ಇಮಾಮಸಾಬ್ ನನ್ನು ನೋಡಿದ ಸ್ಥಳೀಯರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ಗೊತ್ತಾಗಿ ಇಮಾಮಸಾಬ್ ನನ್ನ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಮೌಲ್ವಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾನೆ. ಯಾಕೆ ಕೋತಿ ಶವ ಇರುವಲ್ಲಿ ಗುಂಡಿ ಅಗೆದಿದೀಯಾ ಎಂದು ತೀವ್ರ ಪ್ರಶ್ನೆ ಮಾಡಿದ್ದಾರೆ. ಔಷಧಿಗಾಗಿ ಕೋತಿ ಬೇಕಿತ್ತು ಎಂದ ಇಮಾಮಸಾಬ್ ನನ್ನು ಸ್ಥಳೀಯರು ಜೋರು ಮಾಡಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಆಗಮಿಸಿದ್ದು ಮೌಲ್ವಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಮಾಮಸಾಬ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
Hubbali muslim priest tries to remove buried monkey, villagers protest.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm