ಬ್ರೇಕಿಂಗ್ ನ್ಯೂಸ್
01-04-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.1: ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿರಿವಂತ ಉದ್ಯಮಿ ವೆಂಕಟರಮಣೇ ಗೌಡ ಅಲಿಯಾಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ತನ್ನ ಆಸ್ತಿ ಘೋಷಣೆ ಮಾಡಿದ್ದು 410 ಕೋಟಿ ಆಸ್ತಿ ಹೊಂದಿರೋದಾಗಿ ಅಫಿಡವಿಟ್ ನೀಡಿದ್ದಾರೆ.
ಸ್ಟಾರ್ ಚಂದ್ರು ಹೆಸರಲ್ಲಿ 237 ಕೋಟಿ ಆಸ್ತಿ ಇದ್ದರೆ, ಪತ್ನಿ ಕುಸುಮಾ ಹೆಸರಲ್ಲಿ 146 ಕೋಟಿ ಆಸ್ತಿ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಸ್ಟಾರ್ ಚಂದ್ರು ಹುಟ್ಟುವಾಗಲೇ ಕೋಟ್ಯಾಧೀಶ!
ಮೂಲತಃ ರೈತ ಕುಟಂಬದಿಂದ ಬಂದಿರುವ ಸ್ಟಾರ್ ಚಂದ್ರು ಹುಟ್ಟುವಾಗಲೇ ಆಗರ್ಭ ಸಿರಿವಂತ. ಅವರಿಗೆ ಪಿತ್ರಾರ್ಜಿತವಾಗಿ ಅವಿಭಕ್ತ ಕುಟುಂಬದಿಂದ ಬಂದಿರುವ ಆಸ್ತಿಯೇ 26 ಕೋಟಿ ಇದೆಯಂತೆ. ಪಿತ್ರಾರ್ಜಿತ ಆಸ್ತಿ ಮೌಲ್ಯ 26 ಕೋಟಿ ಎಂದು ನಮೂದಿಸಿದ್ದಾರೆ.
ಇನ್ನು ಸ್ಟಾರ್ ಚಂದ್ರು ಅವರ ಚರಾಸ್ತಿ ಮೌಲ್ಯ 99.36 ಕೋಟಿ ಇದೆ. ಪತ್ನಿ ಕುಸುಮಾ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ. ಚಂದ್ರು ಕೈಯಲ್ಲಿ ನಗದು 1,36,14,355 ರೂ. ಹೊಂದಿದ್ದಾರೆ. ತನ್ನದೇ ಹೆಸರಲ್ಲಿ ಮೂರು ಟ್ರ್ಟಾಕ್ಟರ್ ಹೊಂದಿರುವ ಸ್ಟಾರ್ ಚಂದ್ರು ಮಾಲೀಕತ್ವದಲ್ಲಿ ಕಾರು ಇಲ್ಲ.
ಸ್ಟಾರ್ ಚಂದ್ರು ಪತ್ನಿ ಕುಸುಮ ಅವರ ಸ್ತಿರಾಸ್ತಿ ಮೌಲ್ಯ 127 ಕೋಟಿ ಇದೆ. ನಗದು 64,94,175 ರೂ. ಇದೆಯಂತೆ. ಪತ್ನಿ ಕುಸುಮಾ ಬಳಿಯೂ ಸ್ವಂತ ಹೆಸರಲ್ಲಿ ವಾಹನ ಇಲ್ಲ. ಚಿನ್ನ 4.2 ಕೆಜಿ (₹ 2.30 ಕೋಟಿ), ವಜ್ರ 71 ಸಿಟಿಎಸ್ (₹ 15 ಲಕ್ಷ), ಬೆಳ್ಳಿ 26 ಕೆಜಿ (₹21.50 ಲಕ್ಷ) ಇದೆ.
ಸ್ಟಾರ್ ಚಂದ್ರು ಮತ್ತು ಪತ್ನಿ ಕುಸುಮಾ ಯಾವುದೇ ಸಾಲ ಹೊಂದಿಲ್ಲ. ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣವೂ ಇಲ್ಲ. ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು ಕಾಲ ಕಾಲಕ್ಕೆ ತೆರಿಗೆ ಪಾವತಿಸಿರುವ ಬಗ್ಗೆ ಸ್ಟಾರ್ ಚಂದ್ರು ಹೇಳಿಕೊಂಡಿದ್ದಾರೆ.
Mandya congress candidate Star Chandru richest candidate after DK Suresh, 410 crores wealth, no loan no car, 4 kilo Gold.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm