ಬ್ರೇಕಿಂಗ್ ನ್ಯೂಸ್
07-08-20 08:33 am Udupi Reporter ಕರ್ನಾಟಕ
ಉಡುಪಿ, ಆಗಸ್ಟ್ 07: ಕಳೆದ ವರ್ಷದ ಅತಿವೃಷ್ಟಿ ಅನಾಹುತಗಳು ಈ ವರ್ಷ ಮರುಕಳಿಸದಂತೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಪಡುಬಿದ್ರಿ ಬೀಚ್ನ ಕಡಲ್ಕೊರೆತ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನೆರೆ ಸಂದರ್ಭ ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಪರಿಕರಗಳ ಖರೀದಿಗೆ ಅಗ್ನಿಶಾಮಕ ದಳಕ್ಕೆ ₹ 20 ಕೋಟಿ ಬಿಡುಗಡೆ ಮಾಡಲಾಗಿದೆ. ಪೊಲೀಸ್, ಕಂದಾಯ ಹಾಗೂ ಅಗ್ನಿಶಾಮಕ ದಳ ಒಟ್ಟಾಗಿ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲಿದೆ ಎಂದು ತಿಳಿಸಿದರು.
ಉಸ್ತುವಾರಿ ಸಚಿವರು ತಕ್ಷಣ ಉಸ್ತುವಾರಿ ಜಿಲ್ಲೆಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕೊಡುಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅತಿವೃಷ್ಟಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಚಿವರು ತಿಳಿಸಿದರು.
ಪಡುಬಿದ್ರಿ ಬೀಚ್ನಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಎನ್ಡಿಆರ್ಎಫ್ ನಿಧಿಯಿಂದ ಹಣ ಬಿಡುಗಡೆ ಮಾಡಲಾಗುವುದು. ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿ ₹ 3.5 ಕೋಟಿ ಹಣವಿದ್ದು, ಹೆಚ್ಚುವರಿಯಾಗಿ ₹ 5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm