ಬ್ರೇಕಿಂಗ್ ನ್ಯೂಸ್
07-08-20 08:33 am Udupi Reporter ಕರ್ನಾಟಕ
ಉಡುಪಿ, ಆಗಸ್ಟ್ 07: ಕಳೆದ ವರ್ಷದ ಅತಿವೃಷ್ಟಿ ಅನಾಹುತಗಳು ಈ ವರ್ಷ ಮರುಕಳಿಸದಂತೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಪಡುಬಿದ್ರಿ ಬೀಚ್ನ ಕಡಲ್ಕೊರೆತ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನೆರೆ ಸಂದರ್ಭ ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಪರಿಕರಗಳ ಖರೀದಿಗೆ ಅಗ್ನಿಶಾಮಕ ದಳಕ್ಕೆ ₹ 20 ಕೋಟಿ ಬಿಡುಗಡೆ ಮಾಡಲಾಗಿದೆ. ಪೊಲೀಸ್, ಕಂದಾಯ ಹಾಗೂ ಅಗ್ನಿಶಾಮಕ ದಳ ಒಟ್ಟಾಗಿ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲಿದೆ ಎಂದು ತಿಳಿಸಿದರು.
ಉಸ್ತುವಾರಿ ಸಚಿವರು ತಕ್ಷಣ ಉಸ್ತುವಾರಿ ಜಿಲ್ಲೆಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕೊಡುಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅತಿವೃಷ್ಟಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಚಿವರು ತಿಳಿಸಿದರು.
ಪಡುಬಿದ್ರಿ ಬೀಚ್ನಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಎನ್ಡಿಆರ್ಎಫ್ ನಿಧಿಯಿಂದ ಹಣ ಬಿಡುಗಡೆ ಮಾಡಲಾಗುವುದು. ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿ ₹ 3.5 ಕೋಟಿ ಹಣವಿದ್ದು, ಹೆಚ್ಚುವರಿಯಾಗಿ ₹ 5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm