ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm