ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm