ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm