ಬ್ರೇಕಿಂಗ್ ನ್ಯೂಸ್
03-04-24 09:44 pm HK News Desk ಕರ್ನಾಟಕ
ಮೈಸೂರು, ಎ.3: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಚರ್ಚಿಸಿದ್ದು ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್. ವಿಶ್ವನಾಥ್, ‘ರಾಜ ಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.
![]()
ಮೈಸೂರಿನ ಅರಸರು ಜಾತಿ ಮುಂದಿಟ್ಟು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು. ನಾನು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.
Mysuru Vishwanath to support Yaduveer Wadiyar after BJP state president Vijayendra met him at this residence along with Yaduveer Wadiyar
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am